ಪರಿಹಾರ ವಿತರಣೆ: ಬೂದಿಹಾಳ ಪಿ.ಎಚ್.ಗ್ರಾಮಕ್ಕೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸರ್ಕಾರದಿಂದ ನೀಡಲಾಗುವ ₹8.25ಲಕ್ಷ ಪರಿಹಾರದಲ್ಲಿತುರ್ತಾಗಿ ₹ 4.12 ಲಕ್ಷ ನೀಡಲಾಗುವುದು. ಅವರ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ, ಅಲ್ಲದೇ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳಲ್ಲಿ ಇವರಿಗೆ ಪ್ರಥಮ ಆದ್ಯತೆ ನೀಡುವ ಭರವಸೆ ನೀಡಿದರು.