<p><strong>ವಿಜಯಪುರ</strong>: ಭೀಮಾ ತೀರದ ಕುಖ್ಯಾತ ರೌಡಿ ಚಂದಪ್ಪ ಹರಿಜನನ ಸಹಚರ ಬಾಗಪ್ಪ ಹರಿಜನನನ್ನು ನಗರದ ಆಕಾಶವಾಣಿ ಬಳಿ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p><p>ವಿಜಯಪುರ, ಕಲಬುರಗಿ ಸೇರಿದಂತೆ ಭೀಮಾತೀರದಲ್ಲಿ ನಡೆದ ಹಲವಾರು ಅಪರಾಧ ಪ್ರಕರಣಗಳಲ್ಲಿ ಬಾಗಪ್ಪ ಹರಿಜನ ಭಾಗಿಯಾಗಿದ್ದ. </p><p>ಬಾಗಪ್ಪ ಹರಿಜನ ಮೇಲೆ ವಿಜಯಪುರ ಜಿಲ್ಲಾ ಸೆಷನ್ಸ್ ಕೋರ್ಟ್ ಆವರಣದಲ್ಲಿ 2017ರ ಆಗಸ್ಟ್ 7ರಂದು ಶೂಟೌಟ್ ನಡೆದಿತ್ತು. ಆರು ಗುಂಡುಗಳು ತಗುಲಿದ್ದವು, ಅದೃಷ್ಟವಶಾತ್ ಅಂದು ಬದುಕುಳಿದಿದ್ದನು. ಈ ಘಟನೆ ನಂತರ ಬಾಗಪ್ಪ ಭೂಗತನಾಗಿದ್ದನು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಭೀಮಾ ತೀರದ ಕುಖ್ಯಾತ ರೌಡಿ ಚಂದಪ್ಪ ಹರಿಜನನ ಸಹಚರ ಬಾಗಪ್ಪ ಹರಿಜನನನ್ನು ನಗರದ ಆಕಾಶವಾಣಿ ಬಳಿ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p><p>ವಿಜಯಪುರ, ಕಲಬುರಗಿ ಸೇರಿದಂತೆ ಭೀಮಾತೀರದಲ್ಲಿ ನಡೆದ ಹಲವಾರು ಅಪರಾಧ ಪ್ರಕರಣಗಳಲ್ಲಿ ಬಾಗಪ್ಪ ಹರಿಜನ ಭಾಗಿಯಾಗಿದ್ದ. </p><p>ಬಾಗಪ್ಪ ಹರಿಜನ ಮೇಲೆ ವಿಜಯಪುರ ಜಿಲ್ಲಾ ಸೆಷನ್ಸ್ ಕೋರ್ಟ್ ಆವರಣದಲ್ಲಿ 2017ರ ಆಗಸ್ಟ್ 7ರಂದು ಶೂಟೌಟ್ ನಡೆದಿತ್ತು. ಆರು ಗುಂಡುಗಳು ತಗುಲಿದ್ದವು, ಅದೃಷ್ಟವಶಾತ್ ಅಂದು ಬದುಕುಳಿದಿದ್ದನು. ಈ ಘಟನೆ ನಂತರ ಬಾಗಪ್ಪ ಭೂಗತನಾಗಿದ್ದನು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>