ಸಿವಿಲ್ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ಕಾರ್ಯಕ್ರಮ ಉದ್ಘಾಟಿಸುವರು, ಪ್ರಾಚಾರ್ಯ ಎಸ್.ಡಿ.ಪಾಟೀಲ ಅಧ್ಯಕ್ಷತೆ ವಹಿಸುವರು, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ರಾಹುಲ್ ಸಾಹ, ರಾಜರಾಜೇಶ್ವರಿ ಸುತಾರ ಪಾಲ್ಗೊಳ್ಳುವರು. ವಕೀಲ ಎಸ್.ಎಸ್.ಹೆಗಡ್ಯಾಳ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.