ಬಸವಲಿಂಗ ಸ್ವಾಮೀಜಿ, ರಾಮನಗೌಡ ಪಾಟೀಲ, ಅಭಿನವ ದೇವಾನಂದ ಚವ್ಹಾಣ, ರಾಮಚಂದ್ರ ಬಿ. ಚವ್ಹಾಣ, ಹುನ್ನು ಶಂಕರ ನಾಯಕ, ಕಾಸು ಹಾಮು ನಾಯಕ, ಮುನ್ನು ಲಚ್ಚು ಡಾವ್, ಭೀಮು ರಾಮು ಡಾವ್, ದಾಮಲು ಪುನ್ನು ಕಾರಭಾರಿ, ಮೋಹನ ಕುಬ್ಬು ಕಾರಬಾರಿ, ರಮೇಶ ಲಚ್ಚು ಚವ್ಹಾಣ, ಅಶೋಕ ಸೇವು ಚವ್ಹಾಣ, ದೇವು ಕೇಸು ಚವ್ಹಾಣ,ರಾಮಚಂದ್ರ ಬಿ. ಚವ್ಹಾಣ ಉಪಸ್ಥಿತರಿದ್ದರು.