ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಪಂಚಮಸಾಲಿ ಯುವ ಘಟಕದಿಂದ ಬಿಎಸ್‌ವೈಗೆ ಧಿಕ್ಕಾರ

Last Updated 4 ಆಗಸ್ಟ್ 2021, 8:54 IST
ಅಕ್ಷರ ಗಾತ್ರ

ವಿಜಯಪುರ: ಪಂಚಮಸಾಲಿ ಸಮಾಜಕ್ಕೆ ಸೇರಿದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿದ್ದು ಸವದಿ, ಅರವಿಂದ ಬೆಲ್ಲದ ಮತ್ತು ಆನಂದ ಮಾಮನಿ ಅವರಿಗೆ ಸಚಿವ ಸ್ಥಾನ ತಪ್ಪಿಸಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಹಾರಾಷ್ಟ್ರ ಪಂಚಮಸಾಲಿ ಯುವ ಘಟಕ ಧಿಕ್ಕಾರ ಹಾಕಿದೆ.

ಈ ಸಂಬಂಧ ಸಾಮಾಜಿಕ ಸಾಲತಾಣದಲ್ಲಿ ಮಹಾರಾಷ್ಟ್ರ ಪಂಚಮಸಾಲಿ ಯುವ ಘಟಕದ ಮುಖಂಡ ಹೇಮಂತ ಪಾಟೀಲ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಮಸಾಲಿಗಳಿಗೆ 2 ಎ ಮೀಸಲಾತಿ ಕೊಡದೇ ಮೋಸ ಮಾಡಿದ, ಸಿಎಂ ಸ್ಥಾನ ತಪ್ಪಿಸಿದ ಬಿಎಸ್‌ವೈ ಅವರಿಗೆ ಪಂಚಮ ಸಾಲಿ ಸಮಾಜದಿಂದ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT