‘ಈ ಸಮಯದಲ್ಲಿ ನಾನು ರಾಜಕಾರಣ ಮಾಡಲು ಹೋಗುವುದಿಲ್ಲ. ಆದರೆ, ಸರ್ಕಾರ ತನ್ನ ಜವಾಬ್ದಾರಿ ಅರಿತುಕೊಳ್ಳಬೇಕಿದೆ, ಯುದ್ಧೋಪಾದಿಯಲ್ಲಿ ಕೊರೊನಾ ನಿಯಂತ್ರಣ ಕಾರ್ಯ ಮಾಡಬೇಕಿದೆ. ಆಗ ಮಾತ್ರ ಜೀವ ಉಳಿಸಲು ಸಾಧ್ಯವಾಗಲಿದೆ. ಜಾತಿ, ಧರ್ಮ, ಪಂಥ, ಪಕ್ಷ ಎಲ್ಲವನ್ನೂ ಬದಿಗಿಟ್ಟು ಸರ್ಕಾರಗಳು ಶ್ರಮಿಸಬೇಕಿದೆ’ ಎಂದು ಹೇಳಿದರು.