ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿದರು. ಪ್ರಾದೇಶಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಬಸನಗೌಡ ಬಿರಾರಾರ, ಕೆಬಿಜೆನ್ನೆಲ್ಲ ವಲಯ ಅರಣ್ಯಾಧಿಕಾರಿ ಯಶವಂತ ರಾಠೋಡ,ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ಬಿ.ಎಸ್.ಮೇಟಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಸುರೇಶ ಕಲಾಲ, ಕಿರಣ ಕಡಿ, ಅಮರೇಶ ಗೂಳಿ, ವಿಲಾಸರಾವ್ ದೇಶಪಾಂಡೆ, ರವಿ ತಡಸದ, ಆದೇಶ ಕೋಳೂರ, ಅರಣ್ಯ ಇಲಾಖೆಯ ಅನಿಲ ರಾಠೋಡ, ಮೃತ್ಯುಂಜಯ ಬಿದರಕುಂದಿ, ಅನಿಲ ಚವ್ಹಾಣ, ಪರಮಾನಂದ ಪಾಟೀಲ, ಅಶೋಕ ಚವ್ಹಾಣ, ಪುರಸಭೆಯ ಆರೋಗ್ಯ ನಿರೀಕ್ಷಕ ಮಹಾಂತೇಶ ಕಟ್ಟಿಮನಿ, ಸಹಾಯಕ ಜಾವೇದ ನಾಯ್ಕೋಡಿ ಇದ್ದರು.