ವಿಜಯಪುರ:ಹಲಸಂಗಿಯಮಧುರಚೆನ್ನ ಪ್ರತಿಷ್ಠಾನ ಕೊಡಮಾಡುವ 2021ನೇ ಸಾಲಿನ ‘ಮಧುರಚೆನ್ನ ಕಾವ್ಯ ಪ್ರಶಸ್ತಿ’ಗೆ ಕವಿ ಆರನಕಟ್ಟೆ ರಂಗನಾಥ ಅವರ ‘ಕಾರುಣ್ಯದ ಮೋಹಕ ನವಿಲುಗಳೆ’ ಕವನ ಸಂಕಲನ ಆಯ್ಕೆಯಾಗಿದೆ
ಪ್ರಶಸ್ತಿಯೂ ₹10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ ಎಂದು ಹಲಸಂಗಿಯ ಮಧುರಚೆನ್ನ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.