ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಧುರಚೆನ್ನ ಕಾವ್ಯ ಪ್ರಶಸ್ತಿ’ಗೆ ಆರನಕಟ್ಟೆ ಕವನ ಸಂಕಲನ ಆಯ್ಕೆ

Last Updated 3 ಡಿಸೆಂಬರ್ 2021, 15:31 IST
ಅಕ್ಷರ ಗಾತ್ರ

ವಿಜಯಪುರ:ಹಲಸಂಗಿಯಮಧುರಚೆನ್ನ ಪ್ರತಿಷ್ಠಾನ ಕೊಡಮಾಡುವ 2021ನೇ ಸಾಲಿನ ‘ಮಧುರಚೆನ್ನ ಕಾವ್ಯ ಪ್ರಶಸ್ತಿ’ಗೆ ಕವಿ ಆರನಕಟ್ಟೆ ರಂಗನಾಥ ಅವರ ‘ಕಾರುಣ್ಯದ ಮೋಹಕ ನವಿಲುಗಳೆ’ ಕವನ ಸಂಕಲನ ಆಯ್ಕೆಯಾಗಿದೆ

ಪ್ರಶಸ್ತಿಯೂ ₹10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ ಎಂದು ಹಲಸಂಗಿಯ ಮಧುರಚೆನ್ನ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT