ಯುವಕನಿಂದ ‘ಜೈ ಶ್ರೀರಾಮ್’ ಎಂದು ಘೋಷಣೆ ಹೇಳಿಸಿ, ದೇವರಿಗೆ ಕೈಮುಗಿಯಿಸಿದ್ದಾರೆ. ಬಳಿಕ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ. ಮುಂದೆ ಈ ರೀತಿ ಮಾಡಬಾರದೆಂದು ಯುವಕನಿಗೆ ಬುದ್ದಿ ಮಾತು ಹೇಳಿ ಬಿಟ್ಟಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.