ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಆಶ್ರಯ ಕಮಿಟಿ ಸದಸ್ಯರಾದ ಮಲ್ಲಿಕಾರ್ಜುನ ನುಚ್ಚಿ, ಅಶೋಕ ಸೌದಾಗರ, ವಿಜಯಕುಮಾರ ಡೇವಿಡ್, ಸುಧಾತಾಯಿ ಪಾಂಡೆ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೇಟ್ಟಿ, ಮಹಾನಗರ ಪಾಲಿಕೆ ಸಹಾಯಕ ಆಯುಕ್ತ ಬಲರಾಮ ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಔದ್ರಾಮ್, ತಹಶೀಲ್ದಾರ್ ಮೋಹನಕುಮಾರಿ ಉಪಸ್ಥಿತರಿದ್ದರು.