ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಪ್ರಜಾವಾಣಿ ಕಚೇರಿಯಲ್ಲಿ ಫೋನ್ ಇನ್ ಕಾರ್ಯಕ್ರಮ

Last Updated 17 ಜೂನ್ 2020, 6:52 IST
ಅಕ್ಷರ ಗಾತ್ರ

ವಿಜಯಪುರ: ಪ್ರಜಾವಾಣಿ ಕಚೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪ್ರಸನ್ನ ಕುಮಾರ್ ಅವರೊಂದಿಗೆ ಫೋನ್ ಇನ್ ಕಾರ್ಯಕ್ರಮ ನಡೆಯಿತು.

ಎಸ್‌ಎಸ್ಎಲ್‌ಸಿ ಪರೀಕ್ಷೆ ಸಿದ್ದತೆ, ಶಾಲೆ ಆರಂಭ ಕುರಿತಂತೆ ವಿದ್ಯಾರ್ಥಿ, ಪೋಷಕರ ಹಾಗೂ ಶಿಕ್ಷಕರ ಕರೆಗಳಿಗೆ ಡಿಡಿಪಿಐ ಉತ್ತರಿಸಿದರು. ವಿಷಯ ಪರಿವೀಕ್ಷಕರು ಎಂ.ಎಸ್.ಬ್ಯಾಹಟ್ಟಿ, ಶಿಕ್ಷಣಾಧಿಕಾರಿ ಎಸ್.ಎ.ಮುಜಾವರ, ಪಿ.ಎಸ್.ಕುಂಬಾರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT