<p><strong>ಇಂಡಿ</strong>: ‘ಬದುಕಿಗಾಗಿ, ಕುಟುಂಬ ನಿರ್ವಹಣೆಗಾಗಿ ಬಿಸಿಲು, ಮನೆ, ಚಳಿ ಎನ್ನದೇ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುವ ಬಡ ಕುಟುಂಬಗಳು ತಮ್ಮ ಉಪಜೀವನಕ್ಕೆ ಬೇಕಾದ ತಳ್ಳುಗಾಡಿ ಮತ್ತು ಆಸರೆಗೆ ಕೊಡೆ ಬೇಡಿಕೆ ಇಟ್ಟಿದ್ದು, ಶೀಘ್ರದಲ್ಲಿಯೇ ನೀಡಲಾಗುವುದು’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.</p>.<p>ನಗರದ ಲಚ್ಯಾಣ ರಸ್ತೆಯಲ್ಲಿ ನಡೆದ ಬೀದಿ ವ್ಯಾಪಾರಿಗಳು ರಚಿಸಿದ ಸಂಘದ ಉದ್ಘಾಟನೆ ಮಾಡಿ ಮಾತನಾಡಿದರು.</p>.<p>ಧರ್ಮ ಗುರು ಶಾಕೀರ ಮೌಲಾನಾ ಮಾತನಾಡಿ, ‘ಬೀದಿ ವ್ಯಾಪಾರಿಗಳು ಬಡವರು. ಅವರು ದುಡಿದರೆ ಮಾತ್ರ ಜೀವನ ಸಾಗುತ್ತದೆ. ಅದಕ್ಕಾಗಿ ಸಂಘವು ಸಂಘಟನೆ ಮಾಡಿ ಅವರ ಸಮಸ್ಯೆಗೆ ಪರಿಹಾರ ನೀಡುವ ಮತ್ತು ಸಹಾಯ ಮಾಡುವ ಮನೋಭಾವ ಹೊಂದಬೇಕು’ ಎಂದರು.</p>.<p>ಜಿಯಾ ಉಲ್ ಹಕ ಮೌಲಾನಾ, ಸತ್ತಾರ ಬಾಗವಾನ, ಯಾಕುಬ ನಾಟಿಕಾರ, ಇಲಿಯಾಸ ಬೋರಾಮಣಿ ಮಾತನಾಡಿದರು.<br /> ಸಂಘದ ಇಂಡಿ ಅಧ್ಯಕ್ಷ ರಿಯಾಜ ಬಾಗವಾನ, ರಮಜಾನ ಶೇಖ್, ಫಯಾಜ ಬಾಗವಾನ, ನಿಸಾರ ಬಾಗವಾನ, ಪ್ರಶಾಂತ ಕಾಳೆ, ಜಟ್ಟೆಪ್ಪ ರವಳಿ, ಮುತಾಲಿಕ ಬಾಗವಾನ, ಉಪಾಧ್ಯಕ್ಷ ಅಮೀರ ಪಠಾಣ, ಜಾವೇದ ಮೋಮಿನ, ಆತೀಕ ಮೋಮಿನ, ಅಯೂಬ ಬಾಗವಾನ, ಶಬ್ಬೀತ ಖಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ‘ಬದುಕಿಗಾಗಿ, ಕುಟುಂಬ ನಿರ್ವಹಣೆಗಾಗಿ ಬಿಸಿಲು, ಮನೆ, ಚಳಿ ಎನ್ನದೇ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುವ ಬಡ ಕುಟುಂಬಗಳು ತಮ್ಮ ಉಪಜೀವನಕ್ಕೆ ಬೇಕಾದ ತಳ್ಳುಗಾಡಿ ಮತ್ತು ಆಸರೆಗೆ ಕೊಡೆ ಬೇಡಿಕೆ ಇಟ್ಟಿದ್ದು, ಶೀಘ್ರದಲ್ಲಿಯೇ ನೀಡಲಾಗುವುದು’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.</p>.<p>ನಗರದ ಲಚ್ಯಾಣ ರಸ್ತೆಯಲ್ಲಿ ನಡೆದ ಬೀದಿ ವ್ಯಾಪಾರಿಗಳು ರಚಿಸಿದ ಸಂಘದ ಉದ್ಘಾಟನೆ ಮಾಡಿ ಮಾತನಾಡಿದರು.</p>.<p>ಧರ್ಮ ಗುರು ಶಾಕೀರ ಮೌಲಾನಾ ಮಾತನಾಡಿ, ‘ಬೀದಿ ವ್ಯಾಪಾರಿಗಳು ಬಡವರು. ಅವರು ದುಡಿದರೆ ಮಾತ್ರ ಜೀವನ ಸಾಗುತ್ತದೆ. ಅದಕ್ಕಾಗಿ ಸಂಘವು ಸಂಘಟನೆ ಮಾಡಿ ಅವರ ಸಮಸ್ಯೆಗೆ ಪರಿಹಾರ ನೀಡುವ ಮತ್ತು ಸಹಾಯ ಮಾಡುವ ಮನೋಭಾವ ಹೊಂದಬೇಕು’ ಎಂದರು.</p>.<p>ಜಿಯಾ ಉಲ್ ಹಕ ಮೌಲಾನಾ, ಸತ್ತಾರ ಬಾಗವಾನ, ಯಾಕುಬ ನಾಟಿಕಾರ, ಇಲಿಯಾಸ ಬೋರಾಮಣಿ ಮಾತನಾಡಿದರು.<br /> ಸಂಘದ ಇಂಡಿ ಅಧ್ಯಕ್ಷ ರಿಯಾಜ ಬಾಗವಾನ, ರಮಜಾನ ಶೇಖ್, ಫಯಾಜ ಬಾಗವಾನ, ನಿಸಾರ ಬಾಗವಾನ, ಪ್ರಶಾಂತ ಕಾಳೆ, ಜಟ್ಟೆಪ್ಪ ರವಳಿ, ಮುತಾಲಿಕ ಬಾಗವಾನ, ಉಪಾಧ್ಯಕ್ಷ ಅಮೀರ ಪಠಾಣ, ಜಾವೇದ ಮೋಮಿನ, ಆತೀಕ ಮೋಮಿನ, ಅಯೂಬ ಬಾಗವಾನ, ಶಬ್ಬೀತ ಖಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>