ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಆಲಮಟ್ಟಿ ಶಾಸ್ತ್ರಿ ಸಾಗರದ ಎತ್ತರ ಹೆಚ್ಚಿಸಲು ಆಗ್ರಹ: ಪ್ರತಿಭಟನೆ

Published : 30 ಜೂನ್ 2025, 16:21 IST
Last Updated : 30 ಜೂನ್ 2025, 16:21 IST
ಫಾಲೋ ಮಾಡಿ
Comments
ಪ್ರಮುಖ ಬೇಡಿಕೆಗಳು
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಂದು ಘೋಷಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಆಲಮಟ್ಟಿ ಲಾಲ್‌ಬಹಾದ್ದೂರ ಶಾಸ್ತ್ರಿ ಜಲಾಶಯದ ಎತ್ತರವನ್ನು 524.256 ಮೀ.ಗೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಗೆ ತಗಲುವ ಅನುದಾನವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬಿಡುಗಡೆ ಮಾಡಬೇಕು. ಆಲಮಟ್ಟಿ ಹಿನ್ನೀರಿನಿಂದ ಬಾಗಲಕೋಟೆ ಜಿಲ್ಲೆ ಜಮಖಂಡಿ ಮುಧೋಳ ಬೀಳಗಿ ತಾಲ್ಲೂಕಿನ ಜಮೀನುಗಳು ಹಿನ್ನೀರಿನಿಂದ ಮುಳುಗಡೆಯಾಗಿದ್ದು ಇನ್ನು ಪರಿಹಾರ ಬಂದಿಲ್ಲ. ಅವರಿಗೆ ಪರಿಹಾರ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT