ಶನಿವಾರ, 20 ಡಿಸೆಂಬರ್ 2025
×
ADVERTISEMENT
ADVERTISEMENT

ಎಂ.ಬಿ.ಪಾಟೀಲರೇ ಜಿಲ್ಲೆಗೆ ಅನ್ಯಾಯ ಮಾಡಬೇಡಿ: ಸಿದ್ದನಗೌಡ ಪಾಟೀಲ ಮನವಿ

ಸಮಾಜವಾದಿ ಮುಖಂಡ ಸಿದ್ದನಗೌಡ ಪಾಟೀಲ ಮನವಿ
Published : 20 ಡಿಸೆಂಬರ್ 2025, 4:39 IST
Last Updated : 20 ಡಿಸೆಂಬರ್ 2025, 4:39 IST
ಫಾಲೋ ಮಾಡಿ
Comments
ವಿಜಯಪುರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಕಲ ಸೌಲಭ್ಯ ಇದೆ. ಆದರೂ ಯಾಕೆ ಈ ತಾರತಮ್ಯ ಜಿಲ್ಲೆಗೆ ಏಕೆ  ಮೋಸ ಮಾಡುತ್ತಿದ್ದೀರಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಲು ಸರ್ಕಾರಕ್ಕೆ ಏನು ತೊಂದರೆ 
ಸಿದ್ದನಗೌಡ ಪಾಟೀಲ ಸಮಾಜವಾದಿ ಮುಖಂಡ 
ವಿಜಯಪುರ ಜಿಲ್ಲೆಯ ಸಚಿವರು ಮತ್ತು ಶಾಸಕರು ಜನರ ಬೇಡಿಕೆ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಲು ವಿಫಲರಾಗಿದ್ದಾರೆ. ಇದು ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಎದ್ದು ತೋರಿಸುತ್ತದೆ   
-ಡಾ.ಮಲ್ಲಿಕಾ ಘಂಟಿವಿಶ್ರಾಂತ ಕುಲಪತಿಹಂಪಿ ವಿವಿ
ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಹೋರಾಟಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ಸಚಿವರು ಶಾಸಕರು ವರ್ತಿಸುತ್ತಿದ್ದಾರೆ. ನಿಮಗೆ ಕಾಲೇಜು ತರಲು ಆಗದಿದ್ದರೆ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟದಲ್ಲಿ ಪಾಲ್ಗೊಳ್ಳಿ   
ಅರವಿಂದ ಕುಲಕರ್ಣಿ ರೈತ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT