ಎಸ್ಐಆರ್ ಮೂಲ ಉದ್ದೇಶವೇನೆಂದರೆ ಈ ದೇಶದಲ್ಲಿ ಮತದಾನ ಹಕ್ಕು ಯಾರಿಗೆ ಇರಬೇಕು ಈ ದೇಶ ಯಾರಿಗೆ ಸೇರಬೇಕು ಎಂದು ನಿರ್ಣಯಿಸುವ ದೊಡ್ಡ ಷಡ್ಯಂತ್ರ ಒಳಗೊಂಡಿದೆ
-ಶಿವಸುಂದರ್ ಚಿಂತಕ ಬೆಂಗಳೂರು
ಎಸ್ಐಆರ್ ಬಗ್ಗೆ ಕಾಂಗ್ರೆಸ್ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಸಿಎಂ ಆದಿಯಾಗಿ ಎಲ್ಲರಿಂದ ಪ್ರತಿರೋಧ ವ್ಯಕ್ತವಾಗಬೇಕು ಕಾಂಗ್ರೆಸ್ ಉಳಿಯಬೇಕು ಎಂದಾದರೆ ಎಸ್ಐಆರ್ ವಿರುದ್ಧ ಹೋರಾಟ ರೂಪಿಸಬೇಕು