ಅಂದು ಸಂಜೆ 6 ಗಂಟೆಗೆ ಶ್ರೀಗಳಿಗೆ ಸ್ವಾಗತ, ಶ್ರೀಗಳಿಂದ ಅಮೃತೋಪದೇಶ ನಡೆಯಲಿದೆ. ಏ.8ರಂದು ಬೆಳಗ್ಗೆ 8ಕ್ಕೆ ರಾಘವೇಂದ್ರ ಮಠದಲ್ಲಿ ಶ್ರೀಗಳ ಪಾದಪೂಜೆ, 10.30ಕ್ಕೆ ಚಿದಂಬರೇಶ್ವರ ದೇವಸ್ಥಾನ ವೀಕ್ಷಣೆ, 11.30ಕ್ಕೆ ಶ್ರೀಗಳಿಂದ ಸಂಸ್ಥಾನ ಪೂಜೆ, 1.30ಕ್ಕೆ ತೀರ್ಥ ಪ್ರಸಾದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.