<p><strong>ವಿಜಯಪುರ: </strong>ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.</p>.<p>ವಿಜಯಪುರ ನಗರ, ನಿಡಗುಂದಿ, ಆಲಮಟ್ಟಿ, ಮುದ್ದೇಬಿಹಾಳ, ಕೊಲ್ಹಾರ, ಸಿಂದಗಿ, ತಾಳಿಕೋಟೆ, ತಿಕೋಟಾ, ನಾಲತವಾಡ, ಬಸವನ ಬಾಗೇವಾಡಿ, ತಾಂಬಾ, ದೇವರಹಿಪ್ಪರಗಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದೆ.</p>.<p>ಕೊಲ್ಹಾರ ಪಟ್ಟಣದ ಎರಡನೇ ವಾರ್ಡಿನ ಹಣಮಂತ ಗಿಡ್ಡಪ್ಪಗೋಳ ಅವರ ಮನೆಯ ಮುಂದಿನ ಚರಂಡಿ ಕಟ್ಟಿಕೊಂಡು ಮಳೆ ನೀರು ಮನೆಗೆ ನುಗ್ಗಿ ತೀವ್ರ ತೊಂದರೆ ಅನುಭವಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ.</p>.<p>ವಿಜಯಪುರ ನಗರ, ನಿಡಗುಂದಿ, ಆಲಮಟ್ಟಿ, ಮುದ್ದೇಬಿಹಾಳ, ಕೊಲ್ಹಾರ, ಸಿಂದಗಿ, ತಾಳಿಕೋಟೆ, ತಿಕೋಟಾ, ನಾಲತವಾಡ, ಬಸವನ ಬಾಗೇವಾಡಿ, ತಾಂಬಾ, ದೇವರಹಿಪ್ಪರಗಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದೆ.</p>.<p>ಕೊಲ್ಹಾರ ಪಟ್ಟಣದ ಎರಡನೇ ವಾರ್ಡಿನ ಹಣಮಂತ ಗಿಡ್ಡಪ್ಪಗೋಳ ಅವರ ಮನೆಯ ಮುಂದಿನ ಚರಂಡಿ ಕಟ್ಟಿಕೊಂಡು ಮಳೆ ನೀರು ಮನೆಗೆ ನುಗ್ಗಿ ತೀವ್ರ ತೊಂದರೆ ಅನುಭವಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>