ವಿಜಯಪುರ ಜಿಲ್ಲೆಯ ತಾಳಿಕೋಟೆ ಹತ್ತಿರ ಹರಿಯುವ ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಟಿಷ್ ಕಾಲದ ಸೇತುವೆ ಪ್ರವಾಹದಿಂದ ಸೋಮವಾರ ಬೆಳಿಗ್ಗೆ ಮುಳುಗುವ ಹಂತ ತಲುಪಿತ್ತು
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಕಿರಿಶ್ಯಾಳ ಶಾಲೆಯ ಆವರಣದಲ್ಲಿ ಭಾನುವಾರ ತಡರಾತ್ರಿ ಸುರಿದ ಮಳೆಯಿಂದ ನೀರು ನಿಂತಿದೆ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಹುಲಗಬಾಳ ತಾಂಡಾದ ಸೇತುವೆ ಭಾನುವಾರ ಸುರಿದ ಮಳೆಯಿಂದ ಕೊಚ್ಚಿ ಹೋಗಿದೆ