ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ: ಉಕ್ಕಿ ಹರಿದ ಹಳ್ಳ–ಕೊಳ್ಳ

Published : 3 ಜೂನ್ 2024, 16:08 IST
Last Updated : 3 ಜೂನ್ 2024, 16:08 IST
ಫಾಲೋ ಮಾಡಿ
Comments
ವಿಜಯಪುರ ಜಿಲ್ಲೆಯ ತಾಳಿಕೋಟೆ ಹತ್ತಿರ ಹರಿಯುವ ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಟಿಷ್ ಕಾಲದ ಸೇತುವೆ ಪ್ರವಾಹದಿಂದ ಸೋಮವಾರ ಬೆಳಿಗ್ಗೆ ಮುಳುಗುವ ಹಂತ ತಲುಪಿತ್ತು
ವಿಜಯಪುರ ಜಿಲ್ಲೆಯ ತಾಳಿಕೋಟೆ ಹತ್ತಿರ ಹರಿಯುವ ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಟಿಷ್ ಕಾಲದ ಸೇತುವೆ ಪ್ರವಾಹದಿಂದ ಸೋಮವಾರ ಬೆಳಿಗ್ಗೆ ಮುಳುಗುವ ಹಂತ ತಲುಪಿತ್ತು
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಕಿರಿಶ್ಯಾಳ ಶಾಲೆಯ ಆವರಣದಲ್ಲಿ ಭಾನುವಾರ ತಡರಾತ್ರಿ ಸುರಿದ ಮಳೆಯಿಂದ ನೀರು ನಿಂತಿದೆ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಕಿರಿಶ್ಯಾಳ ಶಾಲೆಯ ಆವರಣದಲ್ಲಿ ಭಾನುವಾರ ತಡರಾತ್ರಿ ಸುರಿದ ಮಳೆಯಿಂದ ನೀರು ನಿಂತಿದೆ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಹುಲಗಬಾಳ ತಾಂಡಾದ ಸೇತುವೆ ಭಾನುವಾರ ಸುರಿದ ಮಳೆಯಿಂದ ಕೊಚ್ಚಿ ಹೋಗಿದೆ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಹುಲಗಬಾಳ ತಾಂಡಾದ ಸೇತುವೆ ಭಾನುವಾರ ಸುರಿದ ಮಳೆಯಿಂದ ಕೊಚ್ಚಿ ಹೋಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT