ಕಾರ್ಗಿಲ್ ಯುದ್ಧದ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದ ಕೆಚ್ಚೆದೆಯ ಸೈನಿಕರಿಗೆ ಗೌರವಾರ್ಥವಾಗಿ ಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ, ಎನ್ಸಿಸಿ ಅಧಿಕಾರಿಎಸ್.ಎಸ್. ಕೊಯ್,ಉಪ ಪ್ರಾಂಶುಪಾಲ ಲೆಫ್ಟಿನೆಂಟ್ ಸಿಡಿಆರ್ ರವಿಕಾಂತ್ ಶುಕ್ಲಾ ಅವರು ಮಾಲಾರ್ಪಣೆ ಮಾಡಿ, ಹುತಾತ್ಮರಿಗೆ ಗೌರವ ಸಲ್ಲಿಸಿದರು.