ಕಿತ್ತೂರಾಣಿ ಚನ್ನಮ್ಮಳ ಬಲಗೈ ಭಂಟನಾಗಿದ್ದ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟ ನಿಷ್ಠಾವಂತ ನಾಯಕನ ಜನ್ಮದಿನವನ್ನು ಸ್ವಾತಂತ್ರ್ಯ ದಿನಾಚರಣೆದಂದು ಆಚರಿಸುವುದು ಹೆಮ್ಮೆಯ ಸಂಗತಿ ಎಂದರು.
ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಹುಲಜಂತಿ ಮಠದ ವಿಜೇಂದ್ರ ಮಾಳಿಂಗರಾಯ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈರಣ್ಣ ಆಶಾಪುರ, ಸಮಾಜದ ಮುಖಂಡರಾದಸುಜಾತಾ ಕಳ್ಳಿಮನಿ, ರಾಜು ಕಂಬಾಗಿ, ಭೀಮರಾವ್ ಜಿಗಜಿಣಗಿ, ಸೋಮನಗೌಡ ಕಲ್ಲೂರ್, ದೇವೇಂದ್ರ ಮಿರೇಕರ್ ಉಪಸ್ಥಿತರಿದ್ದರು.