ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ವಚನ ಕನ್ನಡ ಸಾಹಿತ್ಯದ ಕಿರೀಟ: ಚಂದ್ರಶೇಖರ ಇಟಗಿ

ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ ಇಟಗಿ ಅಭಿಮತ
ಶಂಕರ ಈ.ಹೆಬ್ಬಾಳ
Published : 5 ಫೆಬ್ರುವರಿ 2024, 6:49 IST
Last Updated : 5 ಫೆಬ್ರುವರಿ 2024, 6:49 IST
ಫಾಲೋ ಮಾಡಿ
Comments
ಮುದ್ದೇಬಿಹಾಳದ ಮೂರನೇ ತಾಲ್ಲೂಕು ಶರಣ ಸಾಹಿತ್ಯಸಮ್ಮೇಳನದಲ್ಲಿ ಭಾಗಿಯಾಗಿದ್ದ ಜನಸ್ತೋಮ.
ಮುದ್ದೇಬಿಹಾಳದ ಮೂರನೇ ತಾಲ್ಲೂಕು ಶರಣ ಸಾಹಿತ್ಯಸಮ್ಮೇಳನದಲ್ಲಿ ಭಾಗಿಯಾಗಿದ್ದ ಜನಸ್ತೋಮ.
ಮುದ್ದೇಬಿಹಾಳದಲ್ಲಿ ಹಮ್ಮಿಕೊಂಡಿದ್ದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಇಟಗಿ ಅವರನ್ನು ಸನ್ಮಾನಿಸಲಾಯಿತು
ಮುದ್ದೇಬಿಹಾಳದಲ್ಲಿ ಹಮ್ಮಿಕೊಂಡಿದ್ದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಇಟಗಿ ಅವರನ್ನು ಸನ್ಮಾನಿಸಲಾಯಿತು
ಕೂಡಲಸಂಗಮದಲ್ಲಿ ವಚನ ವಿವಿ ಸ್ಥಾಪಿಸಿ
ಭಾರತ ಬಸವ ಭಾರತವಾಗಲೆಂದು ಆಶಿಸಿದ ಸಂಗೀತ ನಿರ್ದೇಶಕ ಹಂಸಲೇಖ ಅವರ ನುಡಿಯನ್ನು ಬೆಂಬಲಿಸಬೇಕು. ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಕರ್ನಾಟಕ ಸರ್ಕಾರಕ್ಕೆ ಅಭಿನಂದಿಸುವೆ. ಹಂಪಿಯಲ್ಲಿ ಕನ್ನಡ ವಿಶ್ವವಿದ್ಯಾಲಯ ಸ್ಥಾಪಿಸಿದಂತೆ ಕೂಡಲಸಂಗಮದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂದು ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ ಇಟಗಿ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT