<p><strong>ಇಂಡಿ</strong>: ‘ಭಾರತವು ಸ್ವಾತಂತ್ರ್ಯ ಪಡೆದುಕೂಳ್ಳಲು ಅಡಚಣೆಗಳು ಎದುರಾದಂತೆಯೇ ಸ್ವತಂತ್ರ ಭಾರತದ ಎಲ್ಲ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಇರುವ ತೊಡಕುಗಳ್ನೂ ನಿವಾರಿಸಿದವರು ಸರ್ದಾರ್ ವಲ್ಲಭಭಾಯ್ ಪಟೇಲರು’ ಎಂದು ಪ್ರಾಧ್ಯಾಪಕ ಸುರೇಂದ್ರ ಕೆ. ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಜಿ.ಆರ್. ಗಾಂಧಿ ಕಲಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಏಕತಾ ದಿನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಹರ ಪೊಲೀಸ್ ಕಚೇರಿಯ ವತಿಯಿಂದ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಎಂ.ಎಸ್.ತಳವಾರ ನಗದು ಬಹುಮಾನ ವಿತರಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮಾತನಾಡಿದರು. ಪ್ರಾಧ್ಯಾಪಕ ಎಸ್.ಬಿ. ಜಾಧವ ನಿರೂಪಿಸಿದರು. ಪ್ರಾಧ್ಯಾಪಕ ಜಯಪ್ರಸಾದ ಡಿ. ವಂದಿಸಿದರು.</p>
<p><strong>ಇಂಡಿ</strong>: ‘ಭಾರತವು ಸ್ವಾತಂತ್ರ್ಯ ಪಡೆದುಕೂಳ್ಳಲು ಅಡಚಣೆಗಳು ಎದುರಾದಂತೆಯೇ ಸ್ವತಂತ್ರ ಭಾರತದ ಎಲ್ಲ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಇರುವ ತೊಡಕುಗಳ್ನೂ ನಿವಾರಿಸಿದವರು ಸರ್ದಾರ್ ವಲ್ಲಭಭಾಯ್ ಪಟೇಲರು’ ಎಂದು ಪ್ರಾಧ್ಯಾಪಕ ಸುರೇಂದ್ರ ಕೆ. ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಜಿ.ಆರ್. ಗಾಂಧಿ ಕಲಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಏಕತಾ ದಿನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಹರ ಪೊಲೀಸ್ ಕಚೇರಿಯ ವತಿಯಿಂದ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಎಂ.ಎಸ್.ತಳವಾರ ನಗದು ಬಹುಮಾನ ವಿತರಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮಾತನಾಡಿದರು. ಪ್ರಾಧ್ಯಾಪಕ ಎಸ್.ಬಿ. ಜಾಧವ ನಿರೂಪಿಸಿದರು. ಪ್ರಾಧ್ಯಾಪಕ ಜಯಪ್ರಸಾದ ಡಿ. ವಂದಿಸಿದರು.</p>