<p><strong>ಇಂಡಿ</strong>: ‘ಭಾರತವು ಸ್ವಾತಂತ್ರ್ಯ ಪಡೆದುಕೂಳ್ಳಲು ಅಡಚಣೆಗಳು ಎದುರಾದಂತೆಯೇ ಸ್ವತಂತ್ರ ಭಾರತದ ಎಲ್ಲ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಇರುವ ತೊಡಕುಗಳ್ನೂ ನಿವಾರಿಸಿದವರು ಸರ್ದಾರ್ ವಲ್ಲಭಭಾಯ್ ಪಟೇಲರು’ ಎಂದು ಪ್ರಾಧ್ಯಾಪಕ ಸುರೇಂದ್ರ ಕೆ. ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಜಿ.ಆರ್. ಗಾಂಧಿ ಕಲಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಏಕತಾ ದಿನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಹರ ಪೊಲೀಸ್ ಕಚೇರಿಯ ವತಿಯಿಂದ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಎಂ.ಎಸ್.ತಳವಾರ ನಗದು ಬಹುಮಾನ ವಿತರಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮಾತನಾಡಿದರು. ಪ್ರಾಧ್ಯಾಪಕ ಎಸ್.ಬಿ. ಜಾಧವ ನಿರೂಪಿಸಿದರು. ಪ್ರಾಧ್ಯಾಪಕ ಜಯಪ್ರಸಾದ ಡಿ. ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ‘ಭಾರತವು ಸ್ವಾತಂತ್ರ್ಯ ಪಡೆದುಕೂಳ್ಳಲು ಅಡಚಣೆಗಳು ಎದುರಾದಂತೆಯೇ ಸ್ವತಂತ್ರ ಭಾರತದ ಎಲ್ಲ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಇರುವ ತೊಡಕುಗಳ್ನೂ ನಿವಾರಿಸಿದವರು ಸರ್ದಾರ್ ವಲ್ಲಭಭಾಯ್ ಪಟೇಲರು’ ಎಂದು ಪ್ರಾಧ್ಯಾಪಕ ಸುರೇಂದ್ರ ಕೆ. ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಜಿ.ಆರ್. ಗಾಂಧಿ ಕಲಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಏಕತಾ ದಿನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಹರ ಪೊಲೀಸ್ ಕಚೇರಿಯ ವತಿಯಿಂದ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಎಂ.ಎಸ್.ತಳವಾರ ನಗದು ಬಹುಮಾನ ವಿತರಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮಾತನಾಡಿದರು. ಪ್ರಾಧ್ಯಾಪಕ ಎಸ್.ಬಿ. ಜಾಧವ ನಿರೂಪಿಸಿದರು. ಪ್ರಾಧ್ಯಾಪಕ ಜಯಪ್ರಸಾದ ಡಿ. ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>