ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ: ಸಾವು ಗೆದ್ದ ಸಾತ್ವಿಕ್

Published : 5 ಏಪ್ರಿಲ್ 2024, 0:02 IST
Last Updated : 5 ಏಪ್ರಿಲ್ 2024, 0:02 IST
ಫಾಲೋ ಮಾಡಿ
Comments
ವಿಜಯಪುರ ಜಿಲ್ಲೆಯ ಲಚ್ಯಾಣ ಗ್ರಾಮದ ತೋಟದ ವಸ್ತಿಯ ತೆರೆದ ಕೊಳವೆಬಾವಿಯೊಳಗೆ ಬಿದ್ದಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಿದ ಸಾರ್ವಜನಿಕರು 
–ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
ವಿಜಯಪುರ ಜಿಲ್ಲೆಯ ಲಚ್ಯಾಣ ಗ್ರಾಮದ ತೋಟದ ವಸ್ತಿಯ ತೆರೆದ ಕೊಳವೆಬಾವಿಯೊಳಗೆ ಬಿದ್ದಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಿದ ಸಾರ್ವಜನಿಕರು  –ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
ಮಗುವಿನ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಬೃಹತ್‌ ಯಂತ್ರವನ್ನೇ ಏರಿ ಕುಳಿತು ಜನರು ವೀಕ್ಷಿಸಿದರು  
ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
ಮಗುವಿನ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಬೃಹತ್‌ ಯಂತ್ರವನ್ನೇ ಏರಿ ಕುಳಿತು ಜನರು ವೀಕ್ಷಿಸಿದರು   ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
 ಮಗುವಿನ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಬ್ಬಂದಿ 
 – ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
 ಮಗುವಿನ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಬ್ಬಂದಿ   – ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
ಮಗುವಿನ ರಕ್ಷಣಾ ಕಾರ್ಯಾಚರಣೆಯನ್ನು ಜನರು ಕುತೂಹಲದಿಂದ ನೋಡಿದರು
ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
ಮಗುವಿನ ರಕ್ಷಣಾ ಕಾರ್ಯಾಚರಣೆಯನ್ನು ಜನರು ಕುತೂಹಲದಿಂದ ನೋಡಿದರು ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ
ಇಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಗುರುವಾರ ತಾಯಿ ಪೂಜಾ ಅವರು ಮಗು ಸಾತ್ವಿಕ್‌ಗೆ ಆರೈಕೆ ಮಾಡಿದರು. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಜೊತೆಗಿದ್ದರು
ಇಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಗುರುವಾರ ತಾಯಿ ಪೂಜಾ ಅವರು ಮಗು ಸಾತ್ವಿಕ್‌ಗೆ ಆರೈಕೆ ಮಾಡಿದರು. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಜೊತೆಗಿದ್ದರು
ಮಗು ಆರೋಗ್ಯವಾಗಿದೆ. ದೇಹದ ಯಾವುದೇ ಭಾಗಕ್ಕೂ ಗಾಯವಾಗಿಲ್ಲ. ಘಟನೆಯಿಂದ ಸ್ವಲ್ಪ ಗಾಬರಿಯಾಗಿದ್ದು ಹೊರತುಪಡಿಸಿದರೆ ಯಾವುದೇ ಸಮಸ್ಯೆಯಿಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದಾರೆ
- ಟಿ.ಭೂಬಾಲನ್ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT