ವಿಜಯಪುರ: ದೇಶ, ವಿದೇಶದ ಪ್ರವಾಸಿಗರು ರಾಜ್ಯದ ಪ್ರವಾಸಿ ತಾಣಗಳಿಗೆ ಸುಲಭವಾಗಿ ಬಂದುಹೋಗಲು ಅನುಕೂಲವಾಗುವಂತೆ ಆಲಮಟ್ಟಿ, ತುಂಗಭದ್ರಾ, ಲಿಂಗನಮಕ್ಕಿ, ಕೆಆರ್ಎಸ್ ಜಲಾಶಯದ ಹಿನ್ನೀರು ಹಾಗೂ ಮಂಗಳೂರು ಮತ್ತು ಕಾರವಾರದಲ್ಲಿ ಸೀ–ಪ್ಲೇನ್ ಹಾರಾಟಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದರು.