<p><strong>ಕೊಲ್ದಾರ:</strong> ಶಕ್ತಿ ಯೋಜನೆ ಸಂಭ್ರಮಾಚರಣೆ ಅಂಗವಾಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ಗಳಿಗೆ ಜಿ.ಪಂ ಮಾಜಿ ಸದಸ್ಯ ಕಲ್ಲು ದೇಸಾಯಿ ಮಹಿಳಾ ಪ್ರಯಾಣಿಕರಿಗೆ ಸೋಮವಾರ ಟಿಕೆಟ್ ನೀಡಿದರು.</p>.<p>ಪಟ್ಟಣದ ಬಸ್ ನಿಲ್ದಾಣದಲ್ಲಿ ಜಿ.ಪಂ ಮಾಜಿ ಸದಸ್ಯ ಕಲ್ಲು ದೇಸಾಯಿ ಮಾತನಾಡಿ, ಚುನಾವಣೆ ಪೂರ್ವದಲ್ಲಿ ನುಡಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿ, ಜನರ ಮನದಲ್ಲಿ ಶಾಶ್ವತವಾಗಿ ನೆಲೆನಿಂತಿದೆ. ಕಾಂಗ್ರೆಸ್ ಪಕ್ಷ ಸರ್ವ ಜನರ ಹಿತವನ್ನು ಕಾಪಾಡುತ್ತಿದೆ’ ಎಂದರು.</p>.<p>ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿ, ‘ಸಿ.ಎಂ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ್ದಾರೆ’ ಎಂದರು. </p>.<p>ಕೊಲ್ದಾರ ಪಟ್ಟಣದಿಂದ ಬೆಂಗಳೂರಿಗೆ ಪ್ರಾರಂಭವಾದ ನೂತನ ಬಸ್ಗೆ ಪೂಜೆ ಸಲ್ಲಿಸಲಾಯಿತು.</p>.<p>ತಹಶೀಲ್ದಾರ್ ಎಸ್. ನಾಯಕಲಮಠ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್<br /> ಮದ್ದಿನ್, ಪ.ಪಂ ಅಧ್ಯಕ್ಷ ಸಿ.ಎಸ್ ಗಿಡ್ಡಪ್ಪಗೋಳ, ಪ.ಪಂ ಸದಸ್ಯರಾದ ಶ್ರೀಶೈಲ ಮುಳವಾಡ, ತೌಸಿಪ್ ಗಿರಗಾವಿ, ದಸ್ತಗೀರ ಕಲಾದಗಿ, ಪ್ರಮುಖರಾದ ಖಾಜಾಮೀನ ಪಕಾಲಿ, ಎಂ.ಆರ್ ಕಲಾದಗಿ, ಗೈಬು ಕಂಕರಪೀರ, ಅನ್ವರ ಕಂಕರಪೀರ, ಕಮಲಾಬಾಯಿ ಮಾಕಾಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ದಾರ:</strong> ಶಕ್ತಿ ಯೋಜನೆ ಸಂಭ್ರಮಾಚರಣೆ ಅಂಗವಾಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ಗಳಿಗೆ ಜಿ.ಪಂ ಮಾಜಿ ಸದಸ್ಯ ಕಲ್ಲು ದೇಸಾಯಿ ಮಹಿಳಾ ಪ್ರಯಾಣಿಕರಿಗೆ ಸೋಮವಾರ ಟಿಕೆಟ್ ನೀಡಿದರು.</p>.<p>ಪಟ್ಟಣದ ಬಸ್ ನಿಲ್ದಾಣದಲ್ಲಿ ಜಿ.ಪಂ ಮಾಜಿ ಸದಸ್ಯ ಕಲ್ಲು ದೇಸಾಯಿ ಮಾತನಾಡಿ, ಚುನಾವಣೆ ಪೂರ್ವದಲ್ಲಿ ನುಡಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿ, ಜನರ ಮನದಲ್ಲಿ ಶಾಶ್ವತವಾಗಿ ನೆಲೆನಿಂತಿದೆ. ಕಾಂಗ್ರೆಸ್ ಪಕ್ಷ ಸರ್ವ ಜನರ ಹಿತವನ್ನು ಕಾಪಾಡುತ್ತಿದೆ’ ಎಂದರು.</p>.<p>ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿ, ‘ಸಿ.ಎಂ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ್ದಾರೆ’ ಎಂದರು. </p>.<p>ಕೊಲ್ದಾರ ಪಟ್ಟಣದಿಂದ ಬೆಂಗಳೂರಿಗೆ ಪ್ರಾರಂಭವಾದ ನೂತನ ಬಸ್ಗೆ ಪೂಜೆ ಸಲ್ಲಿಸಲಾಯಿತು.</p>.<p>ತಹಶೀಲ್ದಾರ್ ಎಸ್. ನಾಯಕಲಮಠ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್<br /> ಮದ್ದಿನ್, ಪ.ಪಂ ಅಧ್ಯಕ್ಷ ಸಿ.ಎಸ್ ಗಿಡ್ಡಪ್ಪಗೋಳ, ಪ.ಪಂ ಸದಸ್ಯರಾದ ಶ್ರೀಶೈಲ ಮುಳವಾಡ, ತೌಸಿಪ್ ಗಿರಗಾವಿ, ದಸ್ತಗೀರ ಕಲಾದಗಿ, ಪ್ರಮುಖರಾದ ಖಾಜಾಮೀನ ಪಕಾಲಿ, ಎಂ.ಆರ್ ಕಲಾದಗಿ, ಗೈಬು ಕಂಕರಪೀರ, ಅನ್ವರ ಕಂಕರಪೀರ, ಕಮಲಾಬಾಯಿ ಮಾಕಾಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>