ಶ್ರೀಮಠದಲ್ಲಿ ದಾಸೋಹ, ಜಾತ್ರೆ, ರಥೋತ್ಸವ ಕಾರ್ಯಕ್ರಮಗಳನ್ನು ನಿರಂತರವಾಗಿ ಮುನ್ನಡೆಸಿಕೊಂಡು ಬಂದಿದ್ದರು. ಸಮಾಜಮುಖಿ ಕಾರ್ಯಗಳಿಂದ ಎಲ್ಲರ ಪ್ರೀತಿಗೆ ಶರಣರು ಪಾತ್ರಾಗಿದ್ದರು. ಮೊದಲ ಪೀಠಾಧಿಪತಿಯೂ ಆಗಿದ್ದ ಶರಣರು ಕಳೆದ ಎರಡು ವರ್ಷಗಳ ಹಿಂದೆ ಮಠದ ಉತ್ತರಾಧಿಕಾರಿಯಾಗಿ ಬಸವಲಿಂಗ ಶರಣರನ್ನು ನೇಮಿಸಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದ್ದರು.