ಜನಧನ್, ತ್ರಿವಳಿ ತಲಾಕ್ ರದ್ದು, ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ, ಆಯುಷ್ಮಾನ್ ಭಾರತ್, ಪ್ರಧಾನಿ ಜನೌಷಧ ಕೇಂದ್ರ, ಹೃದ್ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಸ್ಟಂಟ್ ಅಳವಡಿಕೆ, ರಾಮ ಮಂದಿರ ವಿವಾದ ಬಗೆಹರಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.