ಕುರಿಗಳನ್ನು ಅರಣ್ಯದಲ್ಲಿ ಮೇಯಿಸಲು ಅನುಕೂಲ ಮಾಡಿಕೊಡಬೇಕು. ಕುರಿಗಾರರ ಪತ್ತಿನ ಸಹಕಾರ ಸಂಸ್ಥೆಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಬೇಕು.ಜಿಲ್ಲೆಯಲ್ಲಿ ಗೋಮಾಳ ಜಮೀನು ಒತ್ತುವರಿಯಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಬೀರಪ್ಪ ಜುಮನಾಳ, ಮಲ್ಲಿಕಾರ್ಜುನ ಬಿದರಿ, ದೇವಕಾಂತ ಬಿಜ್ಜರಗಿ, ರವಿ ಕಿತ್ತೂರ, ಕಾಂತು ಇಂಚಿಗೇರಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.