ಶಿಕ್ಷಕರಿಗೆ ಸರ್ಕಾರಿ ಸೌಲಭ್ಯಗಳನ್ನು ದೊರಕಿಸಿ, ಇಲಾಖೆ ಹಾಗೂ ಶಿಕ್ಷಕರ ನಡುವೆ ಸೇತುವೆಯಾಗಿ, ಶಿಕ್ಷಕರಿಗೆ ಸೇವೆ ಸಲ್ಲಿಸುವುದೇ ನನ್ನ ಗುರಿ. ಕಿರಿಯನಾದ ನನ್ನನ್ನು ಪ್ರೌಢಶಾಲಾ ಶಿಕ್ಷಕ ಬಂಧುಗಳು ಈ ಜವಾಬ್ದಾರಿಯನ್ನು ಹೆಗಲಿಗೇರಿಸಿದ್ದಾರೆ, ಈ ಜವಾಬ್ದಾರಿಯ ನೊಗವನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು.