ವಿಜಯಪುರ: ನಗರದ ಹೊರವಲಯದ ಕನ್ನಾಳ ಕ್ರಾಸ್ ನಲ್ಲಿ ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದ ಭೀಮಾ ತೀರದ ಶೂಟೌಟ್ ಪ್ರಕರಣದಲ್ಲಿ ಗುಂಡೇಟಿನಿಂದ ಹಾಗೂ ಟಿಪ್ಪರ್ ಡಿಕ್ಕಿ ಹೊಡೆದು ಕಾಲು ಮುರಿದುಹೋಗಿದ್ದ ಕಾಂಗ್ರೆಸ್ ಮುಖಂಡ, ರೌಡಿ ಶೀಟರ್ ಮಹಾದೇವ ಸಾಹುಕಾರ ಬೈರಗೊಂಡ ಅವರ ಕಾರು ಚಾಲಕ ಲಕ್ಷ್ಮಣ ದಿಂಡೋರೆ(26)ಮಂಗಳವಾರ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.