ರೈತ ಮುಖಂಡರಾದ ಭೀಮಶಿ ಕಲಾದಗಿ, ಭಿ. ಭಗವಾನ್ ರೆಡ್ಡಿ, ಬಾಳು ಜೇವೂರ, ಭೀಮರಾಯ ಪೂಜಾರಿ, ಪ್ರಗತಿಪರ ಸಂಘಟನೆಗಳ ವೇದಿಕೆಯ ಮುಖಂಡರಾದ ಸಿದ್ದಲಿಂಗ ಬಾಗೇವಾಡಿ, ಸದಾನಂದ ಮೋದಿ, ಸುರೇಖಾ ರಜಪೂತ, ಡಾ. ಗುರಿಕಾರ, ಭರತಕುಮಾರ, ಕಾವೇರಿ ರಜಪುತ, ಸುರೇಖಾ ಕಡಪಟ್ಟಿ, ದೀಪಾ ವಡ್ಡರ, ರಾಯಪ್ಪ ಗುಗದಡ್ಡಿ, ಅಮಸಿದ್ದಗೌಡ ಪಾಟೀಲ, ಬೀರಪ್ಪ ಬಿರಾದಾರ, ಮಹಾದೇವ ಲಿಗಾಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.