‘ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಹೆಸರಾಗಿದ್ದವರು ಶಿವಕುಮಾರ ಸ್ವಾಮೀಜಿಗಳು. ಅವರಿಗೆ ಈ ಗೌರವ ಸಲ್ಲಬೇಕು ಎಂಬುದು ನಮ್ಮ ಒತ್ತಾಯ. ಈ ಬಗ್ಗೆ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ವಿಚಾರದಲ್ಲಿ ತೀರ್ಮಾನ ಅವರಿಗೆ ಬಿಟ್ಟಿದೆ’ ಎಂದು ಹೇಳಿದರು.
ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಬಸವಣ್ಣನವರ ಪ್ರತಿಮೆಗೆ ಡಿಸಿಎಂ ಪುಷ್ಪನಮನ ಸಲ್ಲಿಸಿದರು.
ಸಚಿವ ಶಿವಾನಂದ ಪಾಟೀಲ, ಶಾಸಕ ಅಶೋಕ ಮನಗೂಳಿ ಇದ್ದರು.