ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ವಿಜಯಪುರ ಜನತೆ ಪರವಾಗಿ ಸಿಎಂಗೆ ಸನ್ಮಾನ: ಸಚಿವ ಎಂ.ಬಿ.ಪಾಟೀಲ

ರಾಜ್ಯದಲ್ಲಿ ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ
Published : 8 ಜನವರಿ 2026, 2:12 IST
Last Updated : 8 ಜನವರಿ 2026, 2:12 IST
ಫಾಲೋ ಮಾಡಿ
Comments
ಮಧ್ಯಾಹ್ನ 12.30ಕ್ಕೆ ದರ್ಬಾರ್ ಮೈದಾನದಲ್ಲಿ ಕಾರ್ಯಕ್ರಮ | ಚೆನ್ನಮ್ಮ ಮೂರ್ತಿ ಉದ್ಘಾಟನೆಗೆ ಯಾರ ವಿರೋಧವೂ ಇಲ್ಲ | ಸಿಎಂರಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ನಿಶ್ಚಿತ. ಯಾವುದೇ ಕಾರಣಕ್ಕೂ ಪಿಪಿಪಿ ಇಲ್ಲ. ನಾಳೆ ಜಿಲ್ಲೆಗೆ ಬರುವ ಸಿಎಂ ಕೂಡ ಘೋಷಣೆ ಮಾಡಲಿದ್ದಾರೆ. ಹೋರಾಟಗಾರರು ನನ್ನ ಮೇಲೆ ವಿಶ್ವಾಸ ಇಡಿ.
ಎಂ.ಬಿ.ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT