ಮಧ್ಯಾಹ್ನ 12.30ಕ್ಕೆ ದರ್ಬಾರ್ ಮೈದಾನದಲ್ಲಿ ಕಾರ್ಯಕ್ರಮ | ಚೆನ್ನಮ್ಮ ಮೂರ್ತಿ ಉದ್ಘಾಟನೆಗೆ ಯಾರ ವಿರೋಧವೂ ಇಲ್ಲ | ಸಿಎಂರಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ನಿಶ್ಚಿತ. ಯಾವುದೇ ಕಾರಣಕ್ಕೂ ಪಿಪಿಪಿ ಇಲ್ಲ. ನಾಳೆ ಜಿಲ್ಲೆಗೆ ಬರುವ ಸಿಎಂ ಕೂಡ ಘೋಷಣೆ ಮಾಡಲಿದ್ದಾರೆ. ಹೋರಾಟಗಾರರು ನನ್ನ ಮೇಲೆ ವಿಶ್ವಾಸ ಇಡಿ.