16 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಅವರು ಮೂಲ ಬಿಜೆಪಿಯವರಾಗಿದ್ದರು. ಇತ್ತೀಚೆಗೆ ಜೆಡಿಎಸ್ ಸೇರ್ಪಡೆಯಾಗಿ, ವಿಧಾನ ಸಭೆ ಚುನಾವಣೆಗೆ ಟಿಕೆಟ್ ಗಿಟ್ಟಿಸಿದ್ದರು.
ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಸೋಮಜ್ಯಾಳ ಗ್ರಾಮದವರಾಗಿದ್ದ ಅವರು, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು.