<p><strong>ಸಿಂದಗಿ:</strong> ನಗರದ ಸಾರಂಗಮಠ-ಗಚ್ಚಿನಮಠದ ಚೆನ್ನವೀರಸ್ವಾಮಿಗಳವರ 35ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಮೇ 22 ರಂದು ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜನೆ ಮಾಡಲಾಗಿದೆ.</p>.<p>ಪೂಜ್ಯ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಲಿಂ. ಎನ್.ಚೆನ್ನಯ್ಯಸ್ವಾಮಿ, ಲಿಂ. ಶಾರದಾದೇವಿ ಜನಕಲ್ಯಾಣ ಫೌಂಡೇಷನ್ ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಖ್ಯಾತ ನೇತ್ರ ತಜ್ಞರಾದ ಡಾ.ಪ್ರಭುಗೌಡ ಚಬನೂರ(ಲಿಂಗದಳ್ಳಿ) ಶಿಬಿರದ ಸಂಯೋಜಕರಾಗಿದ್ದಾರೆ.</p>.<p>ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಸಾರಂಗಮಠದ ಆವರಣದಲ್ಲಿ ನಡೆಯಲಿರುವ ಶಿಬಿರದಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ತರಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-26-1275646098</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ನಗರದ ಸಾರಂಗಮಠ-ಗಚ್ಚಿನಮಠದ ಚೆನ್ನವೀರಸ್ವಾಮಿಗಳವರ 35ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಮೇ 22 ರಂದು ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜನೆ ಮಾಡಲಾಗಿದೆ.</p>.<p>ಪೂಜ್ಯ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಲಿಂ. ಎನ್.ಚೆನ್ನಯ್ಯಸ್ವಾಮಿ, ಲಿಂ. ಶಾರದಾದೇವಿ ಜನಕಲ್ಯಾಣ ಫೌಂಡೇಷನ್ ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಖ್ಯಾತ ನೇತ್ರ ತಜ್ಞರಾದ ಡಾ.ಪ್ರಭುಗೌಡ ಚಬನೂರ(ಲಿಂಗದಳ್ಳಿ) ಶಿಬಿರದ ಸಂಯೋಜಕರಾಗಿದ್ದಾರೆ.</p>.<p>ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಸಾರಂಗಮಠದ ಆವರಣದಲ್ಲಿ ನಡೆಯಲಿರುವ ಶಿಬಿರದಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ತರಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-26-1275646098</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>