<p>ಸಿಂದಗಿ: ನಗರದ ಪ್ರಮುಖ ಸ್ಥಳಗಳಲ್ಲಿ ಕುಡಿಯುವ ನೀರಿನ ಅರವಟಿಗೆಯನ್ನು ಪ್ರಾರಂಭಿಸಲಾಗಿದೆ. ಈ ಸೇವಾ ಕಾರ್ಯವನ್ನು ಕಳೆದ 10 ವರ್ಷಗಳಿಂದ ಬೇಸಿಗೆಯಲ್ಲಿ ಮುಂದುವರೆಸಿಕೊಂಡು ಹೊರಟಿದ್ದೇವೆ ಎಂದು ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಅಧ್ಯಕ್ಷ ಮೌಲಾನಾ ದಾವೂದ್ ನದ್ವಿ ಹೇಳಿದರು.</p>.<p>ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಕುಡಿಯುವ ನೀರಿನ ಅರವಟಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆ, ಪೊಲೀಸ್ ಠಾಣೆ, ಜನಸಂದಣಿ ಇರುವ ವಿವಿಧ ಬೀದಿಗಳಲ್ಲಿ ಅವರಟಿಗೆ ಸೌಲಭ್ಯ ನಿತ್ಯ ಪೂರೈಕೆಯಾಗುತ್ತದೆ ಎಂದು ತಿಳಿಸಿದರು.</p>.<p>ಈ ಸೇವಾ ಕಾರ್ಯದಲ್ಲಿ ಮೌಲಾನಾ ಕಲೀಮುಲ್ಹಾಹ ನದ್ವಿ, ಯುನೂಸ್ ಶೇಖ್, ಜಾಕೀರಹುಸೇನ ಅಂಗಡಿ, ಹುಸೇನಸಾಬ ಮುಲ್ಲಾ, ಇಲಿಯಾಸ್ ಬಿರಾದಾರ, ಮುಸ್ತಾಕಸಾಬ ಅತ್ತಾರ, ಮೌಲಾನಾ ಮೊಹಮ್ಮದ ಅಲಿಸಾಬ, ಸಾಜೀದ್ ಮೊಗಲಾಯಿ, ಹಾಜಿ ನಾಸೀರಸಾಬ ದಾನಿಗಳಿಂದ ಈ ಸೇವಾ ಕಾರ್ಯ ಮುಂದುವರೆದಿದೆ ಎಂದರು.</p>.<p>ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ರಾಜಶೇಖರ ನರಗೋದಿ, ತಾಜಬೀ ಖಾಜಿ, ಖತೀಜಾ ಮೈಸೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-26-694889498</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ನಗರದ ಪ್ರಮುಖ ಸ್ಥಳಗಳಲ್ಲಿ ಕುಡಿಯುವ ನೀರಿನ ಅರವಟಿಗೆಯನ್ನು ಪ್ರಾರಂಭಿಸಲಾಗಿದೆ. ಈ ಸೇವಾ ಕಾರ್ಯವನ್ನು ಕಳೆದ 10 ವರ್ಷಗಳಿಂದ ಬೇಸಿಗೆಯಲ್ಲಿ ಮುಂದುವರೆಸಿಕೊಂಡು ಹೊರಟಿದ್ದೇವೆ ಎಂದು ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಅಧ್ಯಕ್ಷ ಮೌಲಾನಾ ದಾವೂದ್ ನದ್ವಿ ಹೇಳಿದರು.</p>.<p>ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಕುಡಿಯುವ ನೀರಿನ ಅರವಟಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆ, ಪೊಲೀಸ್ ಠಾಣೆ, ಜನಸಂದಣಿ ಇರುವ ವಿವಿಧ ಬೀದಿಗಳಲ್ಲಿ ಅವರಟಿಗೆ ಸೌಲಭ್ಯ ನಿತ್ಯ ಪೂರೈಕೆಯಾಗುತ್ತದೆ ಎಂದು ತಿಳಿಸಿದರು.</p>.<p>ಈ ಸೇವಾ ಕಾರ್ಯದಲ್ಲಿ ಮೌಲಾನಾ ಕಲೀಮುಲ್ಹಾಹ ನದ್ವಿ, ಯುನೂಸ್ ಶೇಖ್, ಜಾಕೀರಹುಸೇನ ಅಂಗಡಿ, ಹುಸೇನಸಾಬ ಮುಲ್ಲಾ, ಇಲಿಯಾಸ್ ಬಿರಾದಾರ, ಮುಸ್ತಾಕಸಾಬ ಅತ್ತಾರ, ಮೌಲಾನಾ ಮೊಹಮ್ಮದ ಅಲಿಸಾಬ, ಸಾಜೀದ್ ಮೊಗಲಾಯಿ, ಹಾಜಿ ನಾಸೀರಸಾಬ ದಾನಿಗಳಿಂದ ಈ ಸೇವಾ ಕಾರ್ಯ ಮುಂದುವರೆದಿದೆ ಎಂದರು.</p>.<p>ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ರಾಜಶೇಖರ ನರಗೋದಿ, ತಾಜಬೀ ಖಾಜಿ, ಖತೀಜಾ ಮೈಸೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-26-694889498</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>