ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯ ಲಕ್ಷ್ಮಣ ಜಾಧವ್, ಆರೋಗ್ಯ ಅಧಿಕಾರಿ ಡಾ. ಬಾಲಕೃಷ್ಣ, ಡಾ. ಕೇಸರಸಿಂಗ್ ಗುಂಡಬಾವಡಿ, ಡಾ.ಜನ್ನತ್, ಪಾಲಿಕೆ ಮಾಜಿ ಸದಸ್ಯ ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ್, ಮುಖಂಡರಾದ ಚಂದ್ರು ಚೌಧರಿ, ಬಸವರಾಜ ಗೊಳಸಂಗಿ, ಶಂಕರ್ ಹೂಗಾರ, ರಾಜು ಕುರಿಯವರ, ಶ್ರೀಕಾಂತ ಸಂಗೋಗಿ, ಪಾಂಡುಸಾಹುಕಾರ ದೊಡ್ಡಮನಿ, ಶಿವಾನಂದ ಹಿರೇಮಠ, ಸುಭಾಸ ಕನ್ನೊಳ್ಳಿ ಉಪಸ್ಥಿತರಿದ್ದರು.