ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಸದಸ್ಯರಾದ ಅಪ್ಪಣ್ಣ ಐಹೊಳ್ಳಿ, ಕಲ್ಲಪ್ಪ ಮಟ್ಟಿ, ಬಸವರಾಜ ಅಸ್ಕಿ, ರಾಮು ರಾಠೋಡ, ಮಹಾದೇವ ಪೂಜಾರಿ ಗಡ್ಡದ, ಅಣ್ಣಾಸಾಹೇಬ ಪಾಟೀಲ, ಸಂತೋಷ ಚವ್ಹಾಣ, ಪ್ರಸಾದ ಚವ್ಹಾಣ, ಹಣಮಂತ ಖಂಡೇಕರ, ಮೋಹನ ಮೇಟಿ, ಮುಖಂಡರಾದ ಸೋಮನಾಥ ಕಳ್ಳಿಮನಿ, ನಾಗರಾಜ ಲಂಬು, ಅನಿಲ ಹೊಸಮನಿ, ವೆಂಕಟೇಶ ವಗ್ಯಾನವರ, ಸಂತೋಷ ಶಹಾಪುರ ಹಾಗೂ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.