<p><strong>ಸೊಲಾಪುರ:</strong> ಭೀಮಾ ನದಿತೀರದ ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿರುವ ವಿದ್ಯುತ್ ಪೂರೈಕೆ ಸಮಸ್ಯೆಯನ್ನು ಸರಿಪಡಿಸಬೇಕೆಂದು ಸೊಲಾಪುರದ ನೂತನ ಜಿಲ್ಲಾಧಿಕಾರಿ ಎಸ್. ಕಾರ್ತಿಕೇಯನ್ ಅವರಿಗೆ ಮಾಜಿ ಶಾಸಕ ದಿಲೀಪ ಮಾನೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕ ಮನವಿ ಸಲ್ಲಿಸಿದರು.</p>.<p>ನೀರಾವರಿ ಹಾಗೂ ದೈನಂದಿನ ಕೃಷಿ ಕಾರ್ಯಗಳಿಗೆ ರೈತರು ಭಾರೀ ತೊಂದರೆ ಅನುಭವಿಸುತ್ತಿರುವುದನ್ನು ಪ್ರತಿನಿಧಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ವಿಶೇಷವಾಗಿ ಭೀಮಾ ನದಿತೀರದ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಕೃಷಿಗೆ ಹಾನಿಯಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊಲಾಪುರ:</strong> ಭೀಮಾ ನದಿತೀರದ ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿರುವ ವಿದ್ಯುತ್ ಪೂರೈಕೆ ಸಮಸ್ಯೆಯನ್ನು ಸರಿಪಡಿಸಬೇಕೆಂದು ಸೊಲಾಪುರದ ನೂತನ ಜಿಲ್ಲಾಧಿಕಾರಿ ಎಸ್. ಕಾರ್ತಿಕೇಯನ್ ಅವರಿಗೆ ಮಾಜಿ ಶಾಸಕ ದಿಲೀಪ ಮಾನೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕ ಮನವಿ ಸಲ್ಲಿಸಿದರು.</p>.<p>ನೀರಾವರಿ ಹಾಗೂ ದೈನಂದಿನ ಕೃಷಿ ಕಾರ್ಯಗಳಿಗೆ ರೈತರು ಭಾರೀ ತೊಂದರೆ ಅನುಭವಿಸುತ್ತಿರುವುದನ್ನು ಪ್ರತಿನಿಧಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ವಿಶೇಷವಾಗಿ ಭೀಮಾ ನದಿತೀರದ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಕೃಷಿಗೆ ಹಾನಿಯಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>