ಸಚಿವರಾದ ಪ್ರಭು ಚವ್ಹಾಣ, ಶ್ರೀರಾಮುಲು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ದೇವಾನಂದ ಚವ್ಹಾಣ,ಮಹಾರಾಷ್ಟ್ರ ಸಚಿವ ಬಾಳಾಸಾಹೇಬ ಪಾಟೀಲ, ಗೋವಾ ರಾಜ್ಯದ ವಿರೋಧ ಪಕ್ಷದ ನಾಯಕ ಮೈಕಲ್ ಲೋಬೊ, ಗೋವಾ ಸಚಿವ ಸುಭಾಶ್ ದೇಸಾಯಿ, ಗುಜರಾತ್ ಹೈಕೋರ್ಟ್ ನ್ಯಾಯಾಧೀಶ ಜಿ.ಕೆ.ಗೋಸಾವಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.