ಆದಿಜಾಂಬವ ಮಾದಿಗ ದಂಡೋರ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತ ಸೊನ್ನದ, ಉಪಾಧ್ಯಕ್ಷ ಅಶೋಕ ತಳಕೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯರಾದ ಲಕ್ಷ್ಮಣ ಜಾಧವ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರೇಮಾನಂದ ಬಿರಾದಾರ, ಅಶೋಕ ಬೆಲ್ಲದ, ರಾಜು ಕುರಿಯವರ, ಸಂತೋಷ ತಳಕೇರಿ, ಬಾಗಪ್ಪ ಕನ್ನೊಳ್ಳಿ, ರಮೇಶ ಪಡಸಲಗಿ, ಪ್ರಕಾಶ ಚವ್ಹಾಣ, ದತ್ತಾ ಗೊಲಾಂಡೆ, ಮಧು ಕಲಾದಗಿ, ಪಿಂಟು ಚೊರಗೆ, ರಂಗಪ್ಪ ಬೇವಿನಮರದ, ಪರಶುರಾಮ ಕಟ್ಟಿಮನಿ, ಮನೋಹರ ಕಾಂಬ್ಳೆ, ಶರಣು ಕಾಖಂಡಕಿ, ಉಮೇಶ ವೀರಕರ, ಶಶಿಕಾಂತ ಹಲಗಣಿ ಉಪಸ್ಥಿತರಿದ್ದರು.