<p><strong>ವಿಜಯಪುರ:</strong> ಡಿಸೆಂಬರ್ 1 ರಿಂದ 7 ರ ವರೆಗೆ ಅರಕೇರಿ ಶ್ರೀ ಅಮೋಘ ಸಿದ್ಧ ದೇವರ ಜಾತ್ರೆ ಹಾಗೂ ಗುಡ್ಡಾಪುರದ ದಾನಮ್ಮ ದೇವಿ ಜಾತ್ರೆ ನಡೆಯಲಿರುವುದರಿಂದ ಜಿಲ್ಲೆಯ ಯಾತ್ರಾರ್ಥಿಗಳಿಗಾಗಿ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.</p>.<p>ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಂಸ್ಥೆಯ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.</p>.<p>ವಿಜಯಪುರ ಘಟಕ 1ರ ವ್ಯವಸ್ಥಾಪಕರು 7760992263, ವಿಜಯಪುರ ಘಟಕ2ರ ವ್ಯವಸ್ಥಾಪಕರು 7760992264, ವಿಜಯಪುರ ಘಟಕ3ರ ವ್ಯವಸ್ಥಾಪಕರು 7760914008, ಇಂಡಿ 7760992265, ಸಿಂದಗಿ 7760992266, ಮುದ್ದೇಬಿಹಾಳ 7760992267, ತಾಳಿಕೋಟಿ 7760992268, ಬಸವನ ಬಾಗೇವಾಡಿ 7760992269, ವಿಜಯಪುರ ಕೇಂದ್ರ ಬಸ್ ನಿಲ್ದಾಣ 08352-251344, ವಿಜಯಪುರ ಕೇಂದ್ರ ಬಸ್ ನಿಲ್ದಾಣದಸಹಾಯಕ ಸಂಚಾರ ವ್ಯವಸ್ಥಾಪಕರು 7760992258 ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಡಿಸೆಂಬರ್ 1 ರಿಂದ 7 ರ ವರೆಗೆ ಅರಕೇರಿ ಶ್ರೀ ಅಮೋಘ ಸಿದ್ಧ ದೇವರ ಜಾತ್ರೆ ಹಾಗೂ ಗುಡ್ಡಾಪುರದ ದಾನಮ್ಮ ದೇವಿ ಜಾತ್ರೆ ನಡೆಯಲಿರುವುದರಿಂದ ಜಿಲ್ಲೆಯ ಯಾತ್ರಾರ್ಥಿಗಳಿಗಾಗಿ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.</p>.<p>ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಂಸ್ಥೆಯ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.</p>.<p>ವಿಜಯಪುರ ಘಟಕ 1ರ ವ್ಯವಸ್ಥಾಪಕರು 7760992263, ವಿಜಯಪುರ ಘಟಕ2ರ ವ್ಯವಸ್ಥಾಪಕರು 7760992264, ವಿಜಯಪುರ ಘಟಕ3ರ ವ್ಯವಸ್ಥಾಪಕರು 7760914008, ಇಂಡಿ 7760992265, ಸಿಂದಗಿ 7760992266, ಮುದ್ದೇಬಿಹಾಳ 7760992267, ತಾಳಿಕೋಟಿ 7760992268, ಬಸವನ ಬಾಗೇವಾಡಿ 7760992269, ವಿಜಯಪುರ ಕೇಂದ್ರ ಬಸ್ ನಿಲ್ದಾಣ 08352-251344, ವಿಜಯಪುರ ಕೇಂದ್ರ ಬಸ್ ನಿಲ್ದಾಣದಸಹಾಯಕ ಸಂಚಾರ ವ್ಯವಸ್ಥಾಪಕರು 7760992258 ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>