ವಿದ್ಯಾ ವರ್ದಕ ಸಂಘದ ಆಡಳಿತ ಮಂಡಳಿ ಸದಸ್ಯ ವಿಕಾಸ ದರಬಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಸಮನ್ವಯ ಅಧಿಕಾರಿ ಡಾ.ವಿ.ಬಿ.ಗ್ರಾಮ ಪುರೋಹಿತ, ಪ್ರಾಚಾರ್ಯ ಜಿ.ಎಚ್.ಮಣೂರ, ಸಾಂಸ್ಕೃತಿಕ ಕಾರ್ಯದರ್ಶಿ ಎಸ್.ಬಿ.ಕುಂಬಾರ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ವಿದ್ಯಾಶ್ರೀ ಗಾಣಿಗೇರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.