ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬೀಜ ಮತ್ತು ಸಾವಯವ ಪ್ರಮಾಣ ನಿಗಮದ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ, ಭಾರತಿ ಭುಂಯ್ಯಾರ, ಗೀತಾ ಕುಗನೂರ, ಶಾಂತಾ ಉತ್ಲಾಸ್ಕರ, ರಜನಿ ಸಂಬಂಣ್ಣಿ, ಸುಮಂಗಲಾ ಕೋಟಿ, ಲಕ್ಷ್ಮಿ ಕನ್ನೊಳ್ಳಿ, ಮಲ್ಲಮ್ಮ ಜೋಗೂರ, ಸಂಜಯ ಪಾಟೀಲ ಕನಮಡಿ, ಮಳುಗೌಡ ಪಾಟೀಲ, ವಿಜಯ ಜೋಶಿ ಇದ್ದರು.