ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ, ನಿಂಗಪ್ಪ ಗೋಠೆ, ವಿಜಯಪುರ ತಹಶೀಲ್ದಾರ್ ಮೋಹನ್ ಕುಮಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹಾಗೂ ಸಮಾಜದ ಮುಖಂಡರಾದ ಸೋಮನಗೌಡ ಕಲ್ಲೂರ, ಭೀಮರಾವ್ ಜಿಗಜಿಣಿಗಿ, ಅಡಿವೆಪ್ಪ ಸಾಲಗಲ್, ಫಯಾಜ್ ಕಲಾದಗಿ, ಗಿರೀಶ ಕುಲಕರ್ಣಿ, ಜಯಶ್ರೀ ಭಾರತಿ, ಕುಸುಮಾ ಪವಾರ, ಶಾಸ್ತ್ರೀ ಹೊಸಮನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.