<p><strong>ವಿಜಯಪುರ:</strong> ಬಸವನಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಮಂಗಳವಾರ ಸಂಜೆ ರಭಸದ ಗಾಳಿ ಬೀಸಿದ ಪರಿಣಾಮ ಶೆಡ್ನ ಪತ್ರಾಸ್ (ತಗಡು) ಹಾರಿ ಬಂದು ಮಹಿಳೆಯ ಕುತ್ತಿಗೆಗೆ ಬಡಿದ ಪರಿಣಾಮ ಸಾವಿಗೀಡಾಗಿದ್ದಾರೆ.</p><p>ಮುದ್ದೇಬಿಹಾಳ ತಾಲ್ಲೂಕಿನ ಕೊಪ್ಪ ಎಲ್.ಟಿ ಗ್ರಾಮದಿಂದ ಈರುಳ್ಳಿ ಆರಿಸುವ ಕೆಲಸಕ್ಕೆಂದು ಬಂದಿದ್ದ ಸುನೀತಾ ಕಾಂತೇಶ ಲಮಾಣಿ (34) ಸಾವಿಗೀಡಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.</p><p>ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸ್ ಠಾಣೆಯ ಸಿಪಿಐ ಗುರುಶಾಂತ ದಾಶ್ಯಾಳ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಬಸವನಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಮಂಗಳವಾರ ಸಂಜೆ ರಭಸದ ಗಾಳಿ ಬೀಸಿದ ಪರಿಣಾಮ ಶೆಡ್ನ ಪತ್ರಾಸ್ (ತಗಡು) ಹಾರಿ ಬಂದು ಮಹಿಳೆಯ ಕುತ್ತಿಗೆಗೆ ಬಡಿದ ಪರಿಣಾಮ ಸಾವಿಗೀಡಾಗಿದ್ದಾರೆ.</p><p>ಮುದ್ದೇಬಿಹಾಳ ತಾಲ್ಲೂಕಿನ ಕೊಪ್ಪ ಎಲ್.ಟಿ ಗ್ರಾಮದಿಂದ ಈರುಳ್ಳಿ ಆರಿಸುವ ಕೆಲಸಕ್ಕೆಂದು ಬಂದಿದ್ದ ಸುನೀತಾ ಕಾಂತೇಶ ಲಮಾಣಿ (34) ಸಾವಿಗೀಡಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.</p><p>ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸ್ ಠಾಣೆಯ ಸಿಪಿಐ ಗುರುಶಾಂತ ದಾಶ್ಯಾಳ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>